BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!

Author Picture
Published On: May 16, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ.

ನವೆಂಬರ್‌ನಲ್ಲಿ ಪ್ರಮುಖ ಚರ್ಚೆಯೊಂದು ನಡೆದಿತ್ತು. ಸಂಭಾವ್ಯ ನಾಯಕತ್ವ ಬದಲಾವಣೆ ಬಗ್ಗೆಗಿನ ಊಹಾಪೋಹಗಳು ರಾಜ್ಯ ಘಟಕದಲ್ಲಿ ಅನಿಶ್ಚಿತತೆಗೆ ಕಾರಣವಾಗಿತ್ತು. ಆ ಸಮಯದಲ್ಲಿ, ಕಾಂಗ್ರೆಸ್ ಹೈಕಮಾಂಡ್ ನಿರ್ಣಾಯಕ ಪರಿಹಾರಕ್ಕೆ ಬರದೆ ಬಿಕ್ಕಟ್ಟನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು.

ಈಗ ಕೇರಳದ ಸಮಸ್ಯೆ ಹೆಚ್ಚಾಗಿ ಇತ್ಯರ್ಥವಾಗಿರುವುದರಿಂದ ಪಕ್ಷದೊಳಗಿನ ಗಮನವು ಕರ್ನಾಟಕದತ್ತ ತಿರುಗಿದೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಗದ್ದುಗೆ ಗುದ್ದಾಟ ಮತ್ತೊಮ್ಮೆ ತೀವ್ರಗೊಳ್ಳುವ ನಿರೀಕ್ಷೆಯಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp