• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

Sambrama Prabha News by Sambrama Prabha News
December 18, 2025
in Politics
0
ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

Updated By: Priyalachhi

ಬೆಳಗಾವಿ: ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಆದಾಯ ಮಿತಿ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದರು.

ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ರಾಜ್ಯವು ಜಿಎಸ್ಟಿ , ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್​​ ಪಡೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

Tags: ಕೆ. ಎಚ್. ಮುನಿಯಪ್ಪ
Previous Post

ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ; ಹೈಕೋರ್ಟ್ ವಕೀಲ ಸಾವು

Next Post

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ

Next Post
ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.