• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕಲಬೆರಕೆ ತುಪ್ಪ-ತಿರುಮಲ ಅಧಿಕಾರಿ ಬಂಧನ

Sambrama Prabha News by Sambrama Prabha News
November 28, 2025
in Nation News
0
ಕಲಬೆರಕೆ ತುಪ್ಪ-ತಿರುಮಲ ಅಧಿಕಾರಿ ಬಂಧನ

Updated By: Priyalachhi

ಚೆನ್ನೈ: ಲಡ್ಡು ಪ್ರಸಾದಂ ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಯನ್ನು ಬಂಧಿಸಿದೆ.

ಟಿಟಿಡಿ ಲಡ್ಡು-ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೇತೃತ್ವದ ಎಸ್‌ಐಟಿ ಟಿಟಿಡಿ ಎಂಜಿನಿಯರಿಂಗ್ ಇಲಾಖೆಯ ಹಿರಿಯ ಅಧಿಕಾರಿ ಆರ್ ಎಸ್‌ಎಸ್ವಿಆರ್ ಸುಬ್ರಹ್ಮಣ್ಯಂ ಅವರನ್ನು ಬಂಧಿಸಿದೆ.

ಸುಬ್ರಹ್ಮಣ್ಯಂ ಅವರು ಈ ಹಿಂದೆ ಟಿಟಿಡಿಯಲ್ಲಿ ಜನರಲ್ ಮ್ಯಾನೇಜರ್ (ಪ್ರೊಕ್ಯೂರ್ಮೆಂಟ್) ಆಗಿ ಸೇವೆ ಸಲ್ಲಿಸಿದ್ದರು ಮತ್ತು ಲಡ್ಡು ತಯಾರಿಸಲು ಬಳಸುವ ತುಪ್ಪ ಸೇರಿದಂತೆ ಪ್ರಮುಖ ವಸ್ತುಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಹೊಂದಿದ್ದರು ಎಂದು ಎಸ್‌ಐಟಿ ಮತ್ತು ಗುಂಟೂರು ರೇಂಜ್ ಐಜಿ ಸದಸ್ಯ ಸರ್ವಶ್ರೇಷ್ಠಿ ತ್ರಿಪಾಠಿ ಹೇಳಿದ್ದಾರೆ.

ಎಸ್‌ಐಟಿ ಆತನನ್ನು ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಈತ ೨೯ನೇ ಆರೋಪಿ. ಅವರ ಬಂಧನದೊಂದಿಗೆ ಈವರೆಗೆ ಒಟ್ಟು ಒಂಬತ್ತು ಜನರನ್ನು ಬಂಧಿಸಲಾಗಿದೆ. ಕೆಲವು ಆರೋಪಿಗಳ ಹೇಳಿಕೆಗಳ ಆಧಾರದ ಮೇಲೆ ಎಸ್ ಐಟಿ ಅವರನ್ನು ಬಂಧಿಸಿದೆ.

Tags: ತಿರುಮಲ
Previous Post

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

Next Post

ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ

Next Post
ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ

ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.