• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

Sambrama Prabha News by Sambrama Prabha News
May 19, 2026
in Politics
0
ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ರಾಮನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಹಾಜಿ ಸೈಯದ್ ಜಿಯಾವುಲ್ಲಾ ಹೃದಯಾಘಾತದಿಂದ ನಿಧನರಾಗಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್​​ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಜಿಯಾವುಲ್ಲಾ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದರು. ಅಂತಿಮ ದರ್ಶನದ ಬಳಿಕ ಮಾತನಾಡಿದ ಡಿಸಿಎಂ, ಸುಮಾರು 40 ವರ್ಷಗಳಿಂದ ಜಿಯಾವುಲ್ಲಾ ನನಗೆ ಪರಿಚಯವಿದ್ದು, ನಮ್ಮ ಪಕ್ಷದ ಆಧಾರವಾಗಿದ್ದರು. ತಿರುಪತಿಯಲ್ಲಿದ್ದ ನನಗೆ ಅವರ ಸಾವಿನ ಸುದ್ದಿ ಕೇಳಿ ಬಹಳ ಆಘಾತವಾಗಿದೆ ಎಂದವರು ತಿಳಿಸಿದ್ದಾರೆ.

 

Tags: ಹಾಜಿ ಸೈಯದ್ ಜಿಯಾವುಲ್ಲಾ
Previous Post

‘ಅನಕ್ಷರಸ್ಥ’ ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ

Next Post

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

Next Post
ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.