• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ

Sambrama Prabha News by Sambrama Prabha News
January 3, 2026
in Politics
0
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ

Updated By: Priyalachhi 

ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು ಸಮಿತಿಯಲ್ಲಿರುತ್ತಾರೆ.

Tags: DCM
Previous Post

ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ

Next Post

ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿತ; ಕ್ಷಣ ಕಾಲ ವಿಚಲಿತರಾದ ಸಚಿವ ಸತೀಶ್ ಜಾರಕಿಹೊಳಿ

Next Post
ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿತ; ಕ್ಷಣ ಕಾಲ ವಿಚಲಿತರಾದ ಸಚಿವ ಸತೀಶ್ ಜಾರಕಿಹೊಳಿ

ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿತ; ಕ್ಷಣ ಕಾಲ ವಿಚಲಿತರಾದ ಸಚಿವ ಸತೀಶ್ ಜಾರಕಿಹೊಳಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.