Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಡಿಜಿಪಿ ರಾಮಚಂದ್ರರಾವ್ ತಲೆದಂಡ, ಸರ್ಕಾರ ಆದೇಶ
Politics Latest News

ಡಿಜಿಪಿ ರಾಮಚಂದ್ರರಾವ್ ತಲೆದಂಡ, ಸರ್ಕಾರ ಆದೇಶ

Sambrama Prabha NewsBy Sambrama Prabha NewsJanuary 20, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್‌ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಪ್ರಕರಣ ಹಿನ್ನೆಲೆಯೇನು?

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯನ್ನು ಅಪ್ಪಿಕೊಂಡು ಮುದ್ದಾಡುತ್ತಿರುವ ಹಸಿಬಿಸಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನು ಅಪ್ಪಿಕೊಂಡು IPS ಅಧಿಕಾರಿ ರಾಮಚಂದ್ರ ರಾವ್ ಸರಸ ನಡೆಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ. ಇದು ಅವರ ಪುತ್ರಿ ರನ್ಯಾರಾವ್​ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುವ ಮೊದಲು ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ.

ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಲ್ಲಿ ಸಿಕ್ಕಿ ಜೈಲುವಾಸ ಅನುಭವಿಸುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರುವುದು ರಾಜ್ಯಾದ್ಯಂತ ಸದ್ದುಮಾಡಿದೆ.

ರನ್ಯಾ ರಾವ್ ಪ್ರಕರಣವೇನು?

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿರಬಹುದು, ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇರಬಹುದು ಎಂದು ತನಿಖೆಗೆ ಆದೇಶ ನೀಡಲಾಗಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಿಜಿಪಿ ರಾಮಚಂದ್ರರಾವ್
Add as Preferred on Google Follow on Google News
Share. WhatsApp Facebook Twitter Telegram
Previous Articleಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು: ಸಿದ್ದರಾಮಯ್ಯ
Next Article ಬಾದಾಮಿ ಜನ ಗೆಲ್ಲಿಸಿದ್ದರಿಂದಲೇ ಮುಖ್ಯಮಂತ್ರಿಯಾದೆ; ಸಿಎಂ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.