• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೋಟಿಸ್

Sambrama Prabha News by Sambrama Prabha News
January 7, 2026
in Nation News
0
ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೋಟಿಸ್

Updated By: Priyalachhi 

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯ ಭಾಗವಾಗಿ, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಬುಧವಾರ ಭಾರತೀಯ ಚುನಾವಣಾ ಆಯೋಗ(ECI) ನೋಟಿಸ್ ಜಾರಿ ಮಾಡಿದೆ.

ಅನಿವಾಸಿ ಭಾರತೀಯ(NRI) ಸೇನ್ ಅವರಿಗೆ ಜನವರಿ 16 ರಂದು ಅವರ ನಿವಾಸದಲ್ಲಿಯೇ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಬೂತ್ ಮಟ್ಟದ ಅಧಿಕಾರಿ(BLO) ಇಂದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದ ಬೋಲ್ಪುರದಲ್ಲಿರುವ ಸೇನ್ ಅವರ ‘ಪ್ರತಿಚಿ’ ನಿವಾಸದಲ್ಲಿ ಅವರ ಸಂಬಂಧಿಕರಿಗೆ ನೋಟಿಸ್ ತಲುಪಿಸಿದ್ದಾರೆ.

ಬಿಎಲ್ಒ ಸೋಂಬ್ರತ ಮುಖರ್ಜಿ ಅವರು, ಜನವರಿ 16 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಮರ್ತ್ಯ ಸೇನ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಚುನಾವಣಾ ಫಾರ್ಮ್‌ಗೆ ಸಂಬಂಧಿಸಿದ ‘ವ್ಯತ್ಯಾಸ’ಗಳನ್ನು’ ಪರಿಶೀಲಿಸಲಿದ್ದಾರೆ.

Tags: ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್
Previous Post

AC ನ್ಯಾಯಾಲಯಗಳಲ್ಲಿ 13 ಸಾವಿರ ಪ್ರಕರಣ ದಾಖಲು: ಸಚಿವ ಕೃಷ್ಣ ಬೈರೇಗೌಡ

Next Post

ಸುಮಲತಾ ಅಂಬರೀಷ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ

Next Post
ಸುಮಲತಾ ಅಂಬರೀಷ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ

ಸುಮಲತಾ ಅಂಬರೀಷ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.