BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

‘ಪಶ್ಚಿಮ ಏಷ್ಯಾ’ ಸಂಘರ್ಷದಿಂದ 25 ಲಕ್ಷ ಭಾರತೀಯರು ಬಡತನಕ್ಕೆ

Author Picture
Published On: April 14, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 2.5 ಮಿಲಿಯನ್ (25 ಲಕ್ಷ) ಭಾರತೀಯರನ್ನು ಬಡತನಕ್ಕೆ ತಳ್ಳಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (UNDP) ಹೊಸ ವರದಿಯು ಎಚ್ಚರಿಕೆ ನೀಡಿದೆ. ಜೊತೆಗೆ ದೇಶವು ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುವ ಸಾಧ್ಯತೆಯಿದೆ.

ಸಂಘರ್ಷವು “ಏಷ್ಯಾ ಮತ್ತು ಪೆಸಿಫಿಕ್‌ನಾದ್ಯಂತ ಮಾನವ ಅಭಿವೃದ್ಧಿ ಒತ್ತಡಗಳನ್ನು ವಿಸ್ತರಿಸುತ್ತಿದೆ ಎಂದು ‘ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಸಂಘರ್ಷ’ ಏಷ್ಯಾ ಮತ್ತು ಪೆಸಿಫಿಕ್‌ನಲ್ಲಿ ಮಾನವ ಅಭಿವೃದ್ಧಿ ಪರಿಣಾಮಗಳು ಎಂಬ ತನ್ನ ವರದಿಯಲ್ಲಿ UNDP ಹೇಳಿದೆ.

“ಹೆಚ್ಚಿನ ಇಂಧನ, ಸರಕು ಮತ್ತಿತರ ವೆಚ್ಚವೂ ಮನೆಯ ಖರೀದಿ ಶಕ್ತಿಯನ್ನು ಕಡಿಮೆ ಮಾಡುತ್ತಿದ್ದು, ಆಹಾರ ಅಭದ್ರತೆಯನ್ನು ಹೆಚ್ಚಿಸುತ್ತಿದೆ. ಸಾರ್ವಜನಿಕ ಬಜೆಟ್‌ಗಳನ್ನು ತಗ್ಗಿಸುತ್ತಿದೆ ಮತ್ತು ಜೀವನೋಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಂಗಳವಾರ ಬಿಡುಗಡೆಯಾದ ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ, ಜಾಗತಿಕವಾಗಿ 8.8 ಮಿಲಿಯನ್ ಜನರನ್ನು ಬಡತನಕ್ಕೆ ತಳ್ಳಬಹುದು ಎಂದು ಅಂದಾಜಿಸಿದೆ. ಈ ಸಂಘರ್ಷ ಏಷ್ಯಾ-ಪೆಸಿಫಿಕ್ ಪ್ರದೇಶಕ್ಕೆ $299 ಬಿಲಿಯನ್ ವರೆಗೆ ನಷ್ಟವನ್ನುಂಟುಮಾಡಬಹುದು ಎಂದು ಎಚ್ಚರಿಸಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp