• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ಭೇಟಿ!

Sambrama Prabha News by Sambrama Prabha News
January 14, 2026
in Latest News
0
ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ಭೇಟಿ!

Updated By: Priyalachhi 

ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣ ಗೌಡರು, Biggboss ನಿರೂಪಕ, ನಟ ಸುದೀಪ್ ನಿವಾಸಕ್ಕೆ ಭೇಟಿ ನೀಡಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಿಗ್‌ಬಾಸ್ ಸ್ಪರ್ಧಿಯಾಗಿರುವ ಅಶ್ವಿನಿ ಗೌಡ ಸಹ ಕನ್ನಡ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಇನ್ನು ಅಶ್ವಿನಿ ಗೌಡ ನಾರಾಯಣ ಗೌಡರ ಶಿಷ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಫಿನಾಲೆ ಹಂತದಲ್ಲಿರುವ ಸ್ಪರ್ಧಿಗಳಿಗೆ ಮೂರು ಆಸೆಗಳನ್ನು ಕೋರಿಕೊಳ್ಳಲು ಅವಕಾಶ ನೀಡಲಾಗಿತ್ತು. ಅದರಂತೆ ಅಶ್ವಿನಿಗೌಡ ಬಿಗ್‌ಬಾಸ್ ಮನೆಯಲ್ಲಿ ನಾರಾಯಣ ಗೌಡರನ್ನು ನೋಡಬೇಕು. ಅವರ ಅಶೀರ್ವಾದ ಪಡೆದುಕೊಳ್ಳಬೇಕು ಎಂದು ಹೇಳಿದ್ದರು.

ಇದೀಗ ಸುದೀಪ್ ಅವರನ್ನು ನಾರಾಯಣಗೌಡರು ಭೇಟಿಯಾಗಿದ್ದಾರೆ. ನಾರಾಯಣ ಗೌಡ್ರು ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಲು ಸುದೀಪ್ ನಿವಾಸಕ್ಕೆ ತೆರಳಿದ್ದು ಮಗನ ಮದುವೆಗೆ ಆಹ್ವಾನಿಸಿದ್ದಾರೆ.

Tags: ನಾರಾಯಣ ಗೌಡ
Previous Post

ಪ್ರತಿಭಟನೆ ಮುಂದುವರೆಸಿ- ಜನತೆಗೆ ಟ್ರಂಪ್ ಕರೆ ಬೆನ್ನಲ್ಲೇ UNSC ಗೆ ಇರಾನ್ ಪತ್ರ!

Next Post

ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಕೆಎಸ್‌ಸಿಸಿಎಫ್​​ ಅಧಿಸೂಚನೆ ಹೊರಡಿಸಿದೆ

Next Post
ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಕೆಎಸ್‌ಸಿಸಿಎಫ್​​ ಅಧಿಸೂಚನೆ ಹೊರಡಿಸಿದೆ

ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಕೆಎಸ್‌ಸಿಸಿಎಫ್​​ ಅಧಿಸೂಚನೆ ಹೊರಡಿಸಿದೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.