• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಂಗಳೂರಿಗೆ ವರುಣಾಘಾತ: ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

Sambrama Prabha News by Sambrama Prabha News
May 16, 2026
in Home
0
ಬೆಂಗಳೂರಿಗೆ ವರುಣಾಘಾತ: ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

Tags: ಬೆಂಗಳೂರಿಗೆ ವರುಣಾಘಾತ
Previous Post

ಪರಿಸ್ಥಿತಿ ಬದಲಾಗದಿದ್ದರೆ ದಶಕಗಳ ಪರಿಶ್ರಮ ವ್ಯರ್ಥ, ಮತ್ತೆ ಭಾರಿ ಬಡತನ ಮರಳಬಹುದು: ಪ್ರಧಾನಿ ಮೋದಿ ಎಚ್ಚರಿಕೆ

Next Post

ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ

Next Post
ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ

ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.