Updated By: Priyalachhi

ದೊಡ್ಡಬಳ್ಳಾಪುರ ಉಪವಿಭಾಗ ಧಿಕಾರಿ ದುರ್ಗಾಶ್ರೀ ಅವರು ಆಯೋಗದ ವಿಚಾರಣೆಗೆ ಸತತ ಗೈರು ಹಾಜರಾಗಿದಲ್ಲದೆ ಅರ್ಜಿದಾರರು ಕೋರಿರುವ ಅರ್ಜಿಗೆ ಉತ್ತರವನ್ನು ನೀಡದೆ ಮಾಹಿತಿ ಆಯೋಗದ ಕಾಯ್ದೆಯನ್ನು ಉಲ್ಲಂಘಿಸಿರುವುದರಿಂದ ದಕ್ಷಿಣ ಉಪವಿಭಾಗದ Ac ವಿಶ್ವನಾಥ್, ಕೆಆರ್ ಪುರಂ ನ ತಹಸಿಲ್ದಾರ್ ಸರಿದಂತೆ ಈ ಮೂರು ಜನಕ್ಕೂ ತಲಾ 25,000 ದಂಡ ವಿಧಿಸಿ ಆಯೋಗ ಸೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಮೂರು ಅಧಿಕಾರಿಗಳು ಮಾಹಿತಿ ಕಾಯ್ದೆ ಅಡಿ ದಾಖಲಾತಿಗಳನ್ನು ನೀಡುತ್ತೇವೆ ಎಂದು ಹೇಳಿ ಕೊನೆಗೆ ನೀಡದೇ ಇರುವುದರಿಂದ ಈ ಭ್ರಷ್ಟ ಅಧಿಕಾರಿಗಳಿಗೆ ಆಯೋಗವು ಬಿಸಿ ಮುಟ್ಟಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version