• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಸಲೀಲೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

Sambrama Prabha News by Sambrama Prabha News
January 22, 2026
in Latest News
0
ರಾಸಲೀಲೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

Updated By: Priyalachhi

ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

Tags: ಡಿಜಿಪಿ ರಾಮಚಂದ್ರ ರಾವ್
Previous Post

ಬೆಂಗಳೂರಿಗೆ ನೂತನ ಐಟಿ ಸಿಟಿ: ಡಿಸಿಎಂ ಡಿಕೆಶಿ

Next Post

ಬೆಂಗಳೂರಿನಲ್ಲಿ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್​​ಗೆ ಚಾಲನೆ

Next Post
ಬೆಂಗಳೂರಿನಲ್ಲಿ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್​​ಗೆ ಚಾಲನೆ

ಬೆಂಗಳೂರಿನಲ್ಲಿ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್​​ಗೆ ಚಾಲನೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.