• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್

Sambrama Prabha News by Sambrama Prabha News
January 24, 2026
in Latest News, Politics
0
ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್

Updated By: Priyalachhi

ಬೆಂಗಳೂರು: “ಲ್ಯಾಂಡ್ ಲಾರ್ಡ್” ನಾಯಕ ದುನಿಯಾ ವಿಜಯ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ತಮ್ಮ ಸಿನಿಮಾ ನೋಡುವುದಕ್ಕೆ ಆಹ್ವಾನ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ಲ್ಯಾಂಡ್ ಲಾರ್ಡ್” ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಿಜಕ್ಕೂ ಇದೊಂದು ದಿಟ್ಟ ಪ್ರಯತ್ನ, ಇದಕ್ಕಾಗಿ ಇಡೀ ಚಿತ್ರತಂಡಕ್ಕೆ ಅಭಿನಂದಿಸುತ್ತೇನೆ.

ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ಶತದಿನೋತ್ಸವವನ್ನು ಪೂರೈಸಲಿ, ಇಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಈ ಸಿನಿಮಾ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Tags: ದುನಿಯಾ ವಿಜಯ್ಲ್ಯಾಂಡ್ ಲಾರ್ಡ್ಸಿಎಂ
Previous Post

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ: ಶಶಿ ತರೂರ್ ಮಹತ್ವದ ಹೇಳಿಕೆ

Next Post

ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ

Next Post
ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ

ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.