• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ

Sambrama Prabha News by Sambrama Prabha News
November 29, 2025
in Nation News
0
ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ

Updated By: Priyalachhi

ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ಶ್ರೀಲಂಕಾದಲ್ಲಿ ಚಂಡಮಾರುತದಿಂದ ಎಫೆಕ್ಟ್​​ನಿಂದ ಇದುವರೆಗೂ 132 ಮಂದಿ ಸಾವನ್ನಪ್ಪಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಶ್ರೀಲಂಕಾದಲ್ಲಿ ವಿನಾಶವನ್ನ ಸೃಷ್ಟಿಸಿ ಭಾರತದ ತಮಿಳು ನಾಡಿನ ಕಡಲ ತೀರಕ್ಕೆ ಕಾಲಿಟ್ಟಿರುವ ದ್ವಿತಾ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Tags: ಶ್ರೀಲಂಕಾ
Previous Post

ರಾಜ್ಯದ ಹಲವು ವಿಚಾರಗಳ ಬಗ್ಗೆ ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿಕೆಶಿ

Next Post

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

Next Post
ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.