Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮುಂದೆ ಆಯಾ ವರ್ಷವೇ ‘ಏಕಲವ್ಯ ಪ್ರಶಸ್ತಿ’ ನೀಡುವುದಾಗಿ ಘೋಷಣೆ
Politics Latest News

ಮುಂದೆ ಆಯಾ ವರ್ಷವೇ ‘ಏಕಲವ್ಯ ಪ್ರಶಸ್ತಿ’ ನೀಡುವುದಾಗಿ ಘೋಷಣೆ

Sambrama Prabha NewsBy Sambrama Prabha NewsDecember 2, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳನ್ನು 48 ಮಂದಿ ಕ್ರೀಡಾಪಡುಗಳಿಗೆ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರೀಡಾಪಡುಗಳನ್ನು ಸೋಮವಾರ ಸನ್ಮಾನಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದು, ಈ ವೇಳೆ ಇನ್ನು ಮುಂದೆ ಆಯಾ ವರ್ಷವೇ ಏಕಲವ್ಯ ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಣೆ ಮಾಡಿದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು,4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ. ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, 2 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥೆಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ.ನಗದು ಬಹುಮಾನ ನೀಡಲಾಗುತ್ತಿದೆ. ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಮುಖ್ಯಮಂತ್ರಿ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ: ರಾಜ್ಯ ರಾಜಕೀಯ ಬಗ್ಗೆ ಚರ್ಚಿಸದ ವರಿಷ್ಠರು!
Next Article ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ: ಅಂಗನವಾಡಿ ಕಾರ್ಯಕರ್ತೆಯರು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.