Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » HDK-ಪ್ರಹ್ಲಾದ್ ಜೋಶಿ ಭರವಸೆ: ಮುಷ್ಕರ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು
Politics

HDK-ಪ್ರಹ್ಲಾದ್ ಜೋಶಿ ಭರವಸೆ: ಮುಷ್ಕರ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

Sambrama Prabha NewsBy Sambrama Prabha NewsDecember 3, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿಯವರ ಭರವಸೆ ಬಳಿಕ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು ಮುಷ್ಕರದಿಂದ ಹಿಂದೆ ಸರಿದಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್ ವರಲಕ್ಷ್ಮಿ ಅವರು ಮಾತನಾಡಿ, ಮುಷ್ಕರವನ್ನು ಕೈಬಿಟ್ಟು ದೆಹಲಿ ಬಂದು ಮಾತುಕತೆ ನಡೆಸುವಂತೆ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಇನ್ನೂ ಯಾವುದೇ ಭರವಸೆಗಳನ್ನು ನೀಡಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಡುವು ನೀಡಲು ನಾವು ದೆಹಲಿಗೆ ಹೋಗುತ್ತೇವೆಂದು ಹೇಳಿದ್ದಾರೆ.

ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರೂ. ಸಹಾಯಕಿಯರಿಗೆ 1,350 ರೂ. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠವೇತನವನ್ನೂ ನೀಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್‌ಆರ್‌ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್‌ಆರ್‌ಎಸ್ ಇರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ಅಳವಡಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಗೆ ಬಳಸಬಾರದು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ವ್ಯವಸ್ಥೆಯಿದೆ. ನಿಗದಿತ ವೇತನ ನೀಡಲಾಗುತ್ತಿದೆ. ಆದರೆ, ದೇಶಾದ್ಯಂತ 64 ಲಕ್ಷ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದಿರುವುದು ಖಂಡನೀಯ. ಅಲ್ಲದೆ, ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರನ್ನು ಕಾಯಂಗೊಳಿಸದೇ ಶೋಷಣೆ ಮಾಡಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಅಂಗನವಾಡಿ
Add as Preferred on Google Follow on Google News
Share. WhatsApp Facebook Twitter Telegram
Previous Articleವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ; ವರ್ಷದಲ್ಲಿ ಎರಡು ಬಾರಿ ಹನುಮ ಜಯಂತಿ ಏಕೆ?
Next Article ಕರ್ನಾಟಕ ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.