• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕಿಲ್ಲ ಅವಕಾಶ

Sambrama Prabha News by Sambrama Prabha News
December 23, 2025
in Latest News
0
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕಿಲ್ಲ ಅವಕಾಶ

Updated By: Priyalachhi

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಿಗದಿಯಾಗಿದ್ದ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಹಿನ್ನೆಲೆಯಲ್ಲಿ ಶಿಫಾರಸು ಮಾಡಲಾದ ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿಫಲವಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪರಿಣಾಮ ಇಂದು ನಿಗದಿಯಾಗಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ. ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೆಹಲಿ ಪರವಾಗಿ ಪಂದ್ಯವನ್ನು ಆಡಲು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

Tags: ಚಿನ್ನಸ್ವಾಮಿ ಕ್ರೀಡಾಂಗಣ
Previous Post

ಕರಾವಳಿ ಮೂಲಕ ಬೆಂಗಳೂರು-ಗೋವಾ ವಂದೇ ಭಾರತ್ ರೈಲು ಆರಂಭಿಸಿ: ರೈಲ್ವೆ ಸಚಿವರಿಗೆ HDK ಮನವಿ

Next Post

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Next Post
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.