Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ವರ್ಕಿಂಗ್ ಕಮಿಟಿ ಮೀಟಿಂಗ್ ಇವತ್ತು ದೆಹಲಿಯಲ್ಲಿದೆ: ಕೆ ಎನ್ ರಾಜಣ್ಣ
Politics

ವರ್ಕಿಂಗ್ ಕಮಿಟಿ ಮೀಟಿಂಗ್ ಇವತ್ತು ದೆಹಲಿಯಲ್ಲಿದೆ: ಕೆ ಎನ್ ರಾಜಣ್ಣ

Sambrama Prabha NewsBy Sambrama Prabha NewsDecember 27, 2025No Comments1 Min Read
Share Facebook Twitter Pinterest Copy Link Telegram LinkedIn Tumblr Email
Share
Facebook Twitter LinkedIn Pinterest Email

Updated By: Priyalachhi

ತುಮಕೂರು : ವರ್ಕಿಂಗ್ ಕಮಿಟಿ ಮೀಟಿಂಗ್ ಇವತ್ತು ದೆಹಲಿಯಲ್ಲಿದೆ. ವರ್ಕಿಂಗ್ ಕಮಿಟಿ ಮೀಟಿಂಗ್​​ಗೆ ಎಲ್ಲಾ ಸಿಎಂಗಳಿಗೆ ಆಹ್ವಾನ ಬಂದಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗಿದ್ದಾರೆ. ಅಲ್ಲಿ ಏನ್ ನಡೆಯುತ್ತೆ, ಯಾವ ಉದ್ದೇಶ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮಾಜಿ ಸಚಿವ ಕೆ. ಎನ್. ರಾಜಣ್ಣ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅವರು ಹೋಗೋದಿಲ್ಲ, ಅವರಿಗೆ ಆಹ್ವಾನ ಇಲ್ಲ ಎಂಬ ಮಾಹಿತಿ ನನಗೆ ಇತ್ತು. ಸಿದ್ದರಾಮಯ್ಯ ಕೇಂದ್ರ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನಾ​ರಚನೆ ಮಾಡಲು ಅನುಮತಿ ಪಡೆದು ಬರ್ತಾರೆ ಎಂಬ ವಿಶ್ವಾಸ ಇದೆ. ನನಗೆ ಸಚಿವ ಸ್ಥಾನ ಸಿಕ್ಕಿದ್ರೂ ಒಂದೇ, ಸಿಗಲಿಲ್ಲ ಅಂದ್ರೂ ಒಂದೇ’ ಎಂದರು.

‘ವಿರೋಧ ಪಕ್ಷದವರು ಯಾವತ್ತೂ ನಮ್ಮ ಮಾತಿಗೆ ಸಹಮತ ವ್ಯಕ್ತಪಡಿಸಬೇಕು ಎಂಬ ನಿರೀಕ್ಷೆ ಇಲ್ಲ. ನಾವು ಮಾಡುವ ಕೆಲಸವನ್ನು ತಿರುಚಿ ಜನರಿಗೆ ಹೇಳೋದೇ ವಿರೋಧ ಪಕ್ಷದ ಕೆಲಸ. ಬಿಜೆಪಿಯಲ್ಲಿ ಇರುವಂತಹ ಜಗಳ ಕಾಂಗ್ರೆಸ್​​ನಲ್ಲಿ ಇಲ್ಲವೇ ಇಲ್ಲ. ನಾವು ಫೆವಿಕಲ್ ಹಾಕೊಂಡು ಅಂಟಿಸಿಕೊಂಡಿದಿವಿ ಅಂತ ಬಿಜೆಪಿ, ಜೆಡಿಎಸ್​​ನವರು ಹೇಳ್ತಿದ್ರು. ಆದರೆ, ಈಗ ದೇವೇಗೌಡರು ಹೇಳಿ ಬಿಟ್ರಲ್ಲ. ನಮಗೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹೊಂದಾಣಿಕೆ ಇಲ್ಲ ಅಂತ ಹೇಳಿ ಬಿಟ್ರಲ್ಲ’ ಎಂದು ತಿಳಿಸಿದರು.

‘ಅದು ಏನಿದ್ರು ಎಂಪಿ ಮತ್ತು ಎಂಎಲ್​​ಎಗಳಿಗೆ ಮಾತ್ರ ಅಂತ ಹೇಳಿದ್ದಾರೆ. ಇವತ್ತು ಇದಕ್ಕೆ ಹೇಳಿದ್ದಾರೆ. ಅದಕ್ಕೂ ಮುಂದೆ ಹೇಳಿದ್ರೆ ಹೇಳಬಹುದೇನೋ ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ಇರಬಹುದು, ಬಿಜೆಪಿ ಅವರು ಇರಬಹುದು, ಜೆಡಿಎಸ್ ಮುಖಂಡರು ಇರಬಹುದು. ನಮ್ಮದು ಜಂಟಿ ಹೋರಾಟ ಅಂತ ಹತ್ತಾರು ಬಾರಿ ಹೇಳಿದ್ದಾರೆ. ನಮ್ಮ ಜಂಟಿ ಹೋರಾಟ ಯಾವುದೇ ಕಾರಣಕ್ಕೂ ಅಭಾದಿತ ಅಂತ ಹೇಳಿದ್ದಾರೆ. ಅದನ್ನು ನಾವು ನಂಬಿದ್ವಿ. ಆದರೆ, ಇವತ್ತು 2ಕ್ಕೆ ಮಾತ್ರ ಹೊಂದಾಣಿಕೆ ಅಂತ ಹೇಳಿದ್ದಾರೆ’ ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕೆ ಎನ್ ರಾಜಣ್ಣ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleಕಾರವಾರಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Next Article ಬಸವನಗುಡಿ ಅವರೆಬೇಳೆ ಮೇಳಕ್ಕೆ ಡಿಸಿಎಂ ಚಾಲನೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.