Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಉಡುಪಿ ಶ್ರೀಕೃಷ್ಣ ದೇವರಿಗೆ 2 ಕೋಟಿ ರೂಪಾಯಿಯ ಚಿನ್ನದ ಭಗವದ್ಗೀತೆ ಸಮರ್ಪಣೆ
Latest News

ಉಡುಪಿ ಶ್ರೀಕೃಷ್ಣ ದೇವರಿಗೆ 2 ಕೋಟಿ ರೂಪಾಯಿಯ ಚಿನ್ನದ ಭಗವದ್ಗೀತೆ ಸಮರ್ಪಣೆ

Sambrama Prabha NewsBy Sambrama Prabha NewsJanuary 9, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆ ನೀಡಿದ್ದಾರೆ. ದೆಹಲಿಯ ದಾನಿಯೊಬ್ಬರು ನೀಡಿರುವ 2 ಕೋಟಿ ರೂ ವೆಚ್ಚದ ಚಿನ್ನದ ಭಗವದ್ಗೀತೆಯನ್ನು ಅವರು ಕೃಷ್ಣನಿಗೆ ಸಮರ್ಪಿಸಿದ್ದಾರೆ.

ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಲಕ್ಷ್ಮಿ ನಾರಾಯಣನ್ ಎಂಬವರು ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ವಿಶಿಷ್ಟ ಭಗವದ್ಗೀತೆಯಲ್ಲಿ ಎಲ್ಲ 18 ಅಧ್ಯಾಯಗಳು ಮತ್ತು 700 ಶ್ಲೋಕಗಳಿವೆ.

ಕೃಷ್ಣದೇವರಿಗೆ ಸಮರ್ಪಣೆಯ ವೇಳೆ ರಥ ಬೀದಿಯಲ್ಲಿ ಚಿನ್ನದ ಭಗವದ್ಗೀತೆಯ ಮೆರವಣಿಗೆ ನಡೆಯಿತು. ಚಿನ್ನದ ಪಾರ್ಥ ಸಾರಥಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

golden-bhagavad-gita

ಪರ್ಯಾಯ ಪುತ್ತಿಗೆ ಶ್ರೀಗಳು ಮಾತನಾಡಿ, “ಭಗವದ್ಗೀತೆ ಎಲ್ಲರ ಹೃದಯದಲ್ಲಿ ಅವ್ಯಕ್ತವಾಗಿದೆ. ಅದನ್ನು ವ್ಯಕ್ತಗೊಳಿಸುವುದು ನಮ್ಮ ಕರ್ತವ್ಯ. ನಮ್ಮಲ್ಲಿ ಸುಪ್ತವಾದ ಭಗವದ್ಗೀತೆಯ ಅಸ್ತಿತ್ವವನ್ನು ಗುರುತಿಸಿ ಜಾಗೃತಗೊಳಿಸಿದರೆ, ಗೀತಾ ಪ್ರಚಾರ ಸಾಧ್ಯ. ಅದಕ್ಕಾಗಿ ಎಲ್ಲರೂ ಕಟಿಬದ್ಧರಾಗಬೇಕು” ಎಂದು ಕರೆ ನೀಡಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಚಿನ್ನದ ಭಗವದ್ಗೀತೆ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜಕಾರಣ ನಿಂತ ನೀರಲ್ಲ. ಯಾರ್ಯಾರು ಏನೇನಾಗ್ತಾರೋ ಗೊತ್ತಿಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
Next Article ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಮೂಡಿಸಲು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.