ರಾಜಕೀಯರಾಜ್ಯ

ಕಾಂಗ್ರೆಸ್‌ನಿಂದ ರಾಜ್ಯದ ಯುವಜನರ ಭವಿಷ್ಯ ನಿರ್ನಾಮ: ಅಶ್ವತ್ಥನಾರಾಯಣ ಕಿಡಿ

Congress destroys the future of the state's youth: Ashwatthanarayan Kidi

ವರದಿ: ಪ್ರಿಯಲಚ್ಛಿ

ಈಗಾಗಲೇ ನಿರ್ನಾಮವಾಗಿ ಹೋಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವುದಾಗಿ ಹೇಳುವ ಮೂಲಕ ಕರ್ನಾಟಕದ ಭವಿಷ್ಯವನ್ನೇ ನಿರ್ನಾಮ ಮಾಡಲು ನಿರ್ಧರಿಸಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಆ ಪಕ್ಷಕ್ಕೆ ಠೇವಣಿ ಸಿಗದಂತೆ ನೋಡಿಕೊಂಡು, ಬೇರುಸಮೇತ ಕಿತ್ತೊಗೆಯಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಉತ್ತರಿಸಿದರು.

ಇದನ್ನೂ ಓದಿ...

Back to top button
>