• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

Sambrama Prabha News by Sambrama Prabha News
January 26, 2026
in Nation News, Special News
0
ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

Tags: ಗಣರಾಜ್ಯೋತ್ಸವ ಸಂಭ್ರಮ
Previous Post

ರೇವಣ್ಣ ಕುಟುಂಬ ಮುಗಿಸಲೇಬೇಕೆಂದು SITಗೆ ಕೆಲವರು ಉಡುಗೊರೆ ಕೊಟ್ಟಿದ್ದಾರೆ

Next Post

ರಾಜ್ಯಪಾಲರ ಗಣರಾಜ್ಯೋತ್ಸವ ದಿನದ ಭಾಷಣದತ್ತ ಎಲ್ಲರ ಚಿತ್ತ ನೆಟ್ಟಿದೆ

Next Post
ರಾಜ್ಯಪಾಲರ ಗಣರಾಜ್ಯೋತ್ಸವ ದಿನದ ಭಾಷಣದತ್ತ ಎಲ್ಲರ ಚಿತ್ತ ನೆಟ್ಟಿದೆ

ರಾಜ್ಯಪಾಲರ ಗಣರಾಜ್ಯೋತ್ಸವ ದಿನದ ಭಾಷಣದತ್ತ ಎಲ್ಲರ ಚಿತ್ತ ನೆಟ್ಟಿದೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.