• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

‘ಪಶ್ಚಿಮ ಏಷ್ಯಾ’ ಸಂಘರ್ಷದಿಂದ 25 ಲಕ್ಷ ಭಾರತೀಯರು ಬಡತನಕ್ಕೆ

Sambrama Prabha News by Sambrama Prabha News
April 14, 2026
in Latest News, Nation News
0
‘ಪಶ್ಚಿಮ ಏಷ್ಯಾ’ ಸಂಘರ್ಷದಿಂದ 25 ಲಕ್ಷ ಭಾರತೀಯರು ಬಡತನಕ್ಕೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 2.5 ಮಿಲಿಯನ್ (25 ಲಕ್ಷ) ಭಾರತೀಯರನ್ನು ಬಡತನಕ್ಕೆ ತಳ್ಳಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (UNDP) ಹೊಸ ವರದಿಯು ಎಚ್ಚರಿಕೆ ನೀಡಿದೆ. ಜೊತೆಗೆ ದೇಶವು ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುವ ಸಾಧ್ಯತೆಯಿದೆ.

ಸಂಘರ್ಷವು “ಏಷ್ಯಾ ಮತ್ತು ಪೆಸಿಫಿಕ್‌ನಾದ್ಯಂತ ಮಾನವ ಅಭಿವೃದ್ಧಿ ಒತ್ತಡಗಳನ್ನು ವಿಸ್ತರಿಸುತ್ತಿದೆ ಎಂದು ‘ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಸಂಘರ್ಷ’ ಏಷ್ಯಾ ಮತ್ತು ಪೆಸಿಫಿಕ್‌ನಲ್ಲಿ ಮಾನವ ಅಭಿವೃದ್ಧಿ ಪರಿಣಾಮಗಳು ಎಂಬ ತನ್ನ ವರದಿಯಲ್ಲಿ UNDP ಹೇಳಿದೆ.

“ಹೆಚ್ಚಿನ ಇಂಧನ, ಸರಕು ಮತ್ತಿತರ ವೆಚ್ಚವೂ ಮನೆಯ ಖರೀದಿ ಶಕ್ತಿಯನ್ನು ಕಡಿಮೆ ಮಾಡುತ್ತಿದ್ದು, ಆಹಾರ ಅಭದ್ರತೆಯನ್ನು ಹೆಚ್ಚಿಸುತ್ತಿದೆ. ಸಾರ್ವಜನಿಕ ಬಜೆಟ್‌ಗಳನ್ನು ತಗ್ಗಿಸುತ್ತಿದೆ ಮತ್ತು ಜೀವನೋಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಂಗಳವಾರ ಬಿಡುಗಡೆಯಾದ ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ, ಜಾಗತಿಕವಾಗಿ 8.8 ಮಿಲಿಯನ್ ಜನರನ್ನು ಬಡತನಕ್ಕೆ ತಳ್ಳಬಹುದು ಎಂದು ಅಂದಾಜಿಸಿದೆ. ಈ ಸಂಘರ್ಷ ಏಷ್ಯಾ-ಪೆಸಿಫಿಕ್ ಪ್ರದೇಶಕ್ಕೆ $299 ಬಿಲಿಯನ್ ವರೆಗೆ ನಷ್ಟವನ್ನುಂಟುಮಾಡಬಹುದು ಎಂದು ಎಚ್ಚರಿಸಿದೆ.

Tags: ಪಶ್ಚಿಮ ಏಷ್ಯಾ
Previous Post

ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ

Next Post

TVK ಅಧಿಕಾರಕ್ಕೆ ಬಂದರೆ ರೈತರ ಬೆಳೆ ಸಾಲ ಮನ್ನಾ- ವಿಜಯ್ ಭರವಸೆ

Next Post
TVK ಅಧಿಕಾರಕ್ಕೆ ಬಂದರೆ ರೈತರ ಬೆಳೆ ಸಾಲ ಮನ್ನಾ- ವಿಜಯ್ ಭರವಸೆ

TVK ಅಧಿಕಾರಕ್ಕೆ ಬಂದರೆ ರೈತರ ಬೆಳೆ ಸಾಲ ಮನ್ನಾ- ವಿಜಯ್ ಭರವಸೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.