Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 410 ಕೋಟಿ GST ಹಗರಣ ಬಯಲು; ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ!
Home

410 ಕೋಟಿ GST ಹಗರಣ ಬಯಲು; ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ!

Sambrama Prabha NewsBy Sambrama Prabha NewsApril 23, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಹೈದರಾಬಾದ್‌ ನಲ್ಲಿ ಬಿರಿಯಾನಿ ಆಡಿಟ್ ನಲ್ಲಿ 70,000 ಕೋಟಿ ರೂಪಾಯಿ ತೆರಿಗೆ ವಂಚನೆ ದಂಧೆ ಬಯಲಾದ ಬಳಿಕ ಬೆಂಗಳೂರಿನಲ್ಲಿ ಬರೊಬ್ಬರಿ 410 ಕೋಟಿ ಜಿಎಸ್ ಟಿ ಹಗರಣ ಬಯಲಾಗಿದೆ.

ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ.

ಈ ವಂಚನೆಯ ಜಾಲದ ರೂವಾರಿ ಆಂಧ್ರಪ್ರದೇಶದ ಚಿತ್ತೂರಿನ ತೌಕೀರ್ ಮೊಹಮ್ಮದ್ (42) ಆಗಿದ್ದು, ಆತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಈತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಈತನ ಸಹಚರ ಶೇಕ್ ಜಾಕೀರ್ ಹುಸೇನ್ ಅಲಿಯಾಸ್ ಬಾಷಾ ಎಂಬಾತನಿಗೆ ತೀವ್ರ ಹುಡುಕಾಟ ನಡೆಯುತ್ತಿದೆ.

ಈ ಜಾಲದಲ್ಲಿರುವವರು ಅಮಾಯಕ ಜನರ ಪಾನ್ (PAN) ಮತ್ತು ಆಧಾರ್ ಕಾರ್ಡ್‌ಗಳನ್ನು ಅಕ್ರಮವಾಗಿ ಬಳಸಿ ಹಲವು ನಕಲಿ ಕಂಪನಿಗಳನ್ನು ನೋಂದಣಿ ಮಾಡಿಕೊಳ್ಳುತ್ತಿದ್ದರು. ಯಾವುದೇ ಸರಕು ಅಥವಾ ಸೇವೆಗಳನ್ನು ಸರಬರಾಜು ಮಾಡದೆಯೇ, ಕೇವಲ ಸಿಮೆಂಟ್, ಕಬ್ಬಿಣದ ಸರಳುಗಳ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೂ ಈ ಜಾಲ ಹಬ್ಬಿತ್ತು. ನಕಲಿ ಐಟಿಸಿಯನ್ನು ವಿವಿಧ ಕಾಂಟ್ರಾಕ್ಟರ್‌ಗಳಿಗೆ ವರ್ಗಾಯಿಸಿ ತೆರಿಗೆ ವಂಚನೆಗೆ ಸಹಕರಿಸುತ್ತಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
GST
Add as Preferred on Google Follow on Google News
Share. WhatsApp Facebook Twitter Telegram
Previous ArticleSSLC Results: ಈ ಬಾರಿ ಮೂರನೇ ಪರೀಕ್ಷೆ ಇಲ್ಲ
Next Article ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row

June 15, 2026

ಐಎಎಸ್ ಬಡ್ತಿ ವಿವಾದ: ಅನರ್ಹ 7 ಅಧಿಕಾರಿಗಳ ಮುಂದುವರಿಕೆ ವಿರೋಧಿಸಿ 25 ಕೆಎಎಸ್ ಅಧಿಕಾರಿಗಳ ಬಂಡಾಯ, ಅಖಾಡಕ್ಕಿಳಿದ ಡಿಕೆಶಿ

May 23, 2026

ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ

May 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.