Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ವಾಜಪೇಯಿ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿದ್ದು ಇಂದಿರಾ ಗಾಂಧಿ: ಕಾಂಗ್ರೆಸ್ ಮುಖಂಡರಿಗೆ ಇದ್ದ ಹೃದಯ ವೈಶಾಲ್ಯತೆ
Politics Nation News

ವಾಜಪೇಯಿ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿದ್ದು ಇಂದಿರಾ ಗಾಂಧಿ: ಕಾಂಗ್ರೆಸ್ ಮುಖಂಡರಿಗೆ ಇದ್ದ ಹೃದಯ ವೈಶಾಲ್ಯತೆ

Sambrama Prabha NewsBy Sambrama Prabha NewsNovember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು.

ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು.

ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು ಎಂದು ಸ್ಮರಿಸಿದರು.

ಇಂದಿರಾ ಗಾಂಧಿ ಅವರ ಹತ್ಯೆಯಾದ ದಿನ ನಾವು ಯೂಥ್ ಕಾಂಗ್ರೆಸ್ ಸಮ್ಮೇಳನಕ್ಕಾಗಿ ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿದ್ದೆವು. ಇಂದಿರಾ ಗಾಂಧಿ ಅವರ ಹತ್ಯೆ ಹಿನ್ನೆಲೆಯಲ್ಲಿ ರೈಲು ಅರ್ಧದಾರಿಯಲ್ಲೇ ನಿಂತಿತು. ಆಗ ನಾನು ಪ್ರವಾಸಿ ಚಿತ್ರಮಂದಿರ ಆರಂಭಿಸಲು ಅರ್ಜಿ ಹಾಕಿದ್ದೆ. ಅದಕ್ಕೆ ನಾನು ಇಂದಿರಾ ಜೀ ಚಿತ್ರಮಂದಿರ ಎಂದು ಹೆಸರಿಟ್ಟೆ. ಇಂದಿರಾ ಗಾಂಧಿ ಅವರ ನಿಧನದ ನಂತರ ರಾಜೀವ್ ಗಾಂಧಿ ಅವರು ನಾಯಕತ್ವ ವಹಿಸಿದರು. ನನಗೆ ಹಾಗೂ ವಿನಯ್ ಕುಮಾರ್ ಸೊರಕೆ ಅವರು ವಿದ್ಯಾರ್ಥಿ ನಾಯಕರಾಗಿದ್ದೆವು ಎಂದು ಮೆಲುಕು ಹಾಕಿದರು.

ಇಂದಿರಾ ಗಾಂಧಿ ಅವರು ಬಡತನ ನಿರ್ಮೂಲನೆಗೆ 20 ಅಂಶಗಳ ಮೂಲಕ ಹೋರಾಟ ಆರಂಭಿಸಿದರು. ಉಳುವವನಿಗೆ ಭೂಮಿ ಕೊಟ್ಟಿದ್ದರೆ ಅದು ಇಂದಿರಾ ಗಾಂಧಿ ಅವರು. ಈ ಯೋಜನೆಯಲ್ಲಿ ಲಕ್ಷಾಂತರ ಜನ ಫಲಾನುಭವಿಗಳಿದ್ದಾರೆ. ಇಂದಿರಾ ಗಾಂಧಿ ಅವರ ಕೆಲಸಗಳ ಪೈಕಿ ಬ್ಯಾಂಕುಗಳ ರಾಷ್ಟ್ರೀಕರಣ ಬಹು ದೊಡ್ಡ ನಿರ್ಧಾರ. ಅದು ಇಲ್ಲವಾಗಿದ್ದರೆ ನಮಗೆ ಸಾಲ ಕೊಡುವವರೇ ಇರುತ್ತಿರಲಿಲ್ಲ.

ನಾನು ಆರಂಭದಲ್ಲಿ ಮೊಟಾರ್ ಸೈಕಲ್ ಖರೀದಿ ಮಾಡಲು ಸೇಠುಗಳ ಬಳಿ ಹೋಗಿ ಬೇರೆಯವರ ಗ್ಯಾರಂಟಿ ನೀಡಬೇಕಿತ್ತು. ಈ ನಿರ್ಧಾರದಿಂದ ಬ್ಯಾಂಕುಗಳು ಜನರಿಗೆ ಸಾಲ ಸೌಲಭ್ಯ ನೀಡಿದರು. ಇಲ್ಲಿ ಜನಾರ್ದನ ಪೂಜಾರಿ ಅವರು ಎಲ್ಲಾ ಜನರಿಗೆ ಸಾಲ ಸಿಗುವಂತೆ ಮಾಡಿ, ಸಾಲದ ಪೂಜಾರಿ ಎಂದೇ ಹೆಸರು ಮಾಡಿದರು.

ಅದರ ಪರಿಣಾಮವಾಗಿ ಇಂದು ಬ್ಯಾಂಕುಗಳು ಜನರ ಮನೆ ಬಾಗಿಲಿಗೆ ತಲುಪುವಂತಾಗಿದೆ. ಪ್ರಪಂಚದ ಅನೇಕ ದೊಡ್ಡ ಬ್ಯಾಂಕುಗಳು ಮುಳುಗಿದರೂ ನಮ್ಮ ದೇಶದ ಬ್ಯಾಂಕುಗಳು ಮುಳುಗಿಲ್ಲ. ಮನಮೋಹನ್ ಸಿಂಗ್ ಅವರ ದಿಟ್ಟ ನಿರ್ಧಾರಗಳ ಪರಿಣಾಮ ನಮ್ಮ ಬ್ಯಾಂಕುಗಳು ಸದೃಢವಾಗಿವೆ” ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Congress Indira Gandhi
Add as Preferred on Google Follow on Google News
Share. WhatsApp Facebook Twitter Telegram
Previous Article‘ನಮ್ಮ ಶೌಚಾಲಯ, ನಮ್ಮ ಭವಿಷ್ಯ’ ಆಂದೋಲನಕ್ಕೆ ಚಾಲನೆ
Next Article ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.