• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ

Sub Editor by Sub Editor
June 13, 2026
in Latest News
0
ನಾನು ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಎಂಬುದನ್ನು ಕಾಲವೇ ಉತ್ತರಿಸುತ್ತೆ: ಡಿಕೆ ಶಿವಕುಮಾರ್

ಬೆಂಗಳೂರು: ಕಡತಗಳ ವಿಲೇವಾರಿ ಹಾಗೂ ಅನಾವಶ್ಯಕ ಕೆಲಸಗಳ ವಿಳಂಬ, ಲಂಚ,‌ ಭ್ರಷ್ಟಾಚಾರ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಶನಿವಾರ ಅವರು ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ರಾಜ್ಯದಲ್ಲಿನ ಮಳೆ, ಬೆಳೆ, ಸಿಎಸ್​ಆರ್ ಶಾಲೆಗಳು, ಕಾನೂನು ಸುವ್ಯವಸ್ಥೆ, ಎಸ್​​ಐಆರ್ ಮತ್ತಿತರ ವಿಚಾರಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿದರು. ಸರ್ಕಾರದ ಎಲ್ಲಾ‌ ಪ್ರಮುಖ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಜವಾಬ್ದಾರಿ ಅರಿತು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚನೆ ನೀಡಿದರು.

ಸಾರ್ವಜನಿಕರು, ಯೋಜನೆಗಳು, ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಬಗ್ಗೆ ನಿರಂತರ ಗಮನಹರಿಸಿ. ವಿವಿಧ ಸರ್ಕಾರಿ‌ ಇಲಾಖೆ ಅಧಿಕಾರಿಗಳ ವಾಹನಗಳನ್ನು ಗುರುತಿಸಲು ಪ್ರತ್ಯೇಕ ಕಲರ್​​ ಸ್ಟಿಕರಿಂಗ್ ಮಾಡಿಸಬೇಕು. ಉದಾಹರಣೆಗೆ ಅರಣ್ಯ ಇಲಾಖೆಗೆ ಹಸಿರು, ಆರೋಗ್ಯ ಇಲಾಖೆಗೆ ನೀಲಿ+ರೆಡ್ ಹೀಗೆ ಹಾಕಬೇಕು ಎಂದು ಸೂಚಿಸಿದರು.

Tags: ಆಡಳಿತಎಚ್ಚರಿಕೆಕರ್ನಾಟಕಖಡಕ್-ಕ್ರಮಜವಾಬ್ದಾರಿತ್ವಬೆಂಗಳೂರುಭ್ರಷ್ಟಾಚಾರ-ವಿರೋಧಮುಖ್ಯಮಂತ್ರಿಸರ್ಕಾರಿ-ಅಧಿಕಾರಿಗಳುಸರ್ಕಾರಿ-ಆದೇಶ
Previous Post

‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!

Next Post

ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ

Next Post
free-bus-pass-students-karnataka

ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ - CM DK ಆದೇಶ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.