ಗೃಹಲಕ್ಷ್ಮಿ & ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ CM ಡಿಕೆಶಿ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನೈಜ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ನೂರಾರು ಕೋಟಿ ರೂ. ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ. ಗೃಹಜ್ಯೋತಿಗೂ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version