BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಜೆಡಿಎಸ್ ಕೋರ್ ಕಮಿಟಿ ಪುನಾರಚನೆ: ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ

Author Picture
Published On: November 10, 2025

—Advertisement—

Updated By: Priyalachhi

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಿದ್ದು, ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಮಾಜಿ ಶಾಸಕ ರಾಜವೆಂಕಟಪ್ಳ ನಾಯಕ ದೊರೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp