• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

NEET ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಸಭೆ ರಣಾಂಗಣ: ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Sambrama Prabha News by Sambrama Prabha News
May 18, 2026
in Nation News, Politics
0
NEET ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಸಭೆ ರಣಾಂಗಣ: ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

Tags: NEET
Previous Post

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

Next Post

ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: HD ಕುಮಾರಸ್ವಾಮಿ ಸಮರ್ಥನೆ

Next Post
ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: HD ಕುಮಾರಸ್ವಾಮಿ ಸಮರ್ಥನೆ

ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: HD ಕುಮಾರಸ್ವಾಮಿ ಸಮರ್ಥನೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.