• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೀಸಲಾತಿ ಪ್ರಮಾಣ ಶೇ. 70-75 ಕ್ಕೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ದೃಢ ಸಂಕಲ್ಪ

Sambrama Prabha News by Sambrama Prabha News
November 19, 2025
in Latest News, Politics
0
ಮೀಸಲಾತಿ ಪ್ರಮಾಣ ಶೇ. 70-75 ಕ್ಕೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ದೃಢ ಸಂಕಲ್ಪ

Updated By: Priyalachhi

ಬೆಂಗಳೂರು: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಸಿದ್ದವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ನನಗೆ ಕೊನೆಯ ಉಸಿರು ಇರುವವರೆಗೂ, ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಹೇಳಿದರು.

ಅಹಿಂದ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು? ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

Tags: ದೃಢ ಸಂಕಲ್ಪರಾಜ್ಯ ಸರ್ಕಾರ
Previous Post

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ ವಿರುದ್ಧ ಅಟ್ರಾಸಿಟಿ ಪ್ರಕರಣ, ನಟಿ ಬಂಧನ?

Next Post

ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ

Next Post
ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.