ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?

krishi-thapanda-friend-vaishakh-suicide

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಕ್ ಉಪಾಧ್ಯಾಯ (33) ಅವರು ನಟಿಯ ಫ್ಲಾಟ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ (ಆರ್.ಆರ್ ನಗರ) ನಡೆದಿದೆ. ಇತ್ತೀಚೆಗಷ್ಟೇ ಉದ್ಯಮಿಯೊಬ್ಬರಿಗೆ ಬೆದರಿಕೆ ಪತ್ರ ಬರೆದ ಪ್ರಕರಣದಲ್ಲಿ ಜೈಲು ಸೇರಿದ್ದ ವೈಶಾಕ್, ಜಾಮೀನಿನ ಮೇಲೆ ಹೊರಬಂದ ಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸಾವಿಗೂ ಮುನ್ನ ನಟಿಗೆ ಕೊನೆ ಮೆಸೇಜ್! ಕಳೆದ ಕೆಲವು ದಿನಗಳಿಂದ ವೈಶಾಕ್ ಮತ್ತು ಅವರ ಪತ್ನಿ ಮೇಘನಾ […]

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ. ಮೃತಳನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಆಕೆ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾಳೆ ಎಂಬುದು ತಿಳಿದುಬಂದಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ಗುರುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ನಡೆದಿದೆ. ಫಲಿತಾಂಶ ಪ್ರಕಟವಾದ ಬಳಿಕ ಮನೆಯಲ್ಲಿದ್ದ ವೇಳೆ […]

ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ

Updated By: Priyalachhi  ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.28ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ (26) ಆತ್ಮಹತ್ಯೆ ಮಾಡಿಕೊಂಡವರು. ಮೈಲಸಂದ್ರದ ಇನ್ಸ್ಟಾ ಲಿವಿಂಗ್ ಪಿಜಿಯಲ್ಲಿ ಇವರು ವಾಸವಾಗಿದ್ದರು. ತಾಯಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಂದಿನಿ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ‘ಗೌರಿ’ ಧಾರವಾಹಿ ಹಾಗೂ ನೆರೆಯ ತಮಿಳು ಭಾಷೆಯ ಸೀರಿಯಲ್​ನಲ್ಲಿ ನಟಿಸಿದ್ದರು‌. ನಟನಾ […]

ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

Updated By: Priyalachhi ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದರಿಂದ ಕಾಲೇಜು ವಿದ್ಯಾರ್ಥಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಧಾನಾ ಪಟ್ಟಣದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧಾನಾದಲ್ಲಿರುವ ಡಿಎವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ. ಇದರಿಂದ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಕಡಾ 70 ರಷ್ಟು […]