ನಟಿ ಕೃಷಿ ತಾಪಂಡ ಫ್ಲಾಟ್ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್ನಲ್ಲೇನಿತ್ತು?

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಕ್ ಉಪಾಧ್ಯಾಯ (33) ಅವರು ನಟಿಯ ಫ್ಲಾಟ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ (ಆರ್.ಆರ್ ನಗರ) ನಡೆದಿದೆ. ಇತ್ತೀಚೆಗಷ್ಟೇ ಉದ್ಯಮಿಯೊಬ್ಬರಿಗೆ ಬೆದರಿಕೆ ಪತ್ರ ಬರೆದ ಪ್ರಕರಣದಲ್ಲಿ ಜೈಲು ಸೇರಿದ್ದ ವೈಶಾಕ್, ಜಾಮೀನಿನ ಮೇಲೆ ಹೊರಬಂದ ಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸಾವಿಗೂ ಮುನ್ನ ನಟಿಗೆ ಕೊನೆ ಮೆಸೇಜ್! ಕಳೆದ ಕೆಲವು ದಿನಗಳಿಂದ ವೈಶಾಕ್ ಮತ್ತು ಅವರ ಪತ್ನಿ ಮೇಘನಾ […]
