• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Sambrama Prabha News by Sambrama Prabha News
January 26, 2026
in Politics
0
ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Updated By: Priyalachhi

ಬೆಂಗಳೂರು: ಮತದಾರರು ತಮ್ಮ ಮತದಾನದ ಹಕ್ಕನ್ನು ಭಯ, ಒತ್ತಡ ಮತ್ತು ಯಾವುದೇ ಪ್ರಚೋದನೆಯಿಲ್ಲದೆ ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಚಲಾಯಿಸಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ನಗರದಲ್ಲಿ ಆಯೋಜಿಸಿದ್ದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಮಾತನಾಡಿದರು.

ಚುನಾವಣಾ ಕಾರ್ಯಕ್ಷಮತೆಯಲ್ಲಿನ ಶ್ರೇಷ್ಠತೆಗಾಗಿ ಭಾರತ ಚುನಾವಣಾ ಆಯೋಗವು ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗಳನ್ನೂ ರಾಜ್ಯಪಾಲರು ವಿತರಿಸಿದರು.

ಅತ್ಯುತ್ತಮ ಚುನಾವಣಾ ಕಾರ್ಯ ನಿರ್ವಹಿಸಿದ ತುಮಕೂರು ಜಿಲ್ಲೆಯ ಶುಭಾ ಕಲ್ಯಾಣ್, ಚಾಮರಾಜ ನಗರದ ಶಿಲ್ಪಾನಾಗ್ ಸಿ.ಟಿ, ಕೊಪ್ಪಳದ ಸುರೇಶ್ ಬಿ. ಇಟ್ನಾಳ್, ಹಾವೇರಿಯ ಡಾ.ವಿಜಯ ಮಹಾಂತೇಶ ಬಿ. ದಾನಮ್ಮನವರ್, ಬೆಂಗಳೂರು ನಗರದ ಜಿ. ಜಗದೀಶ್ ಹಾಗೂ ಯಾದಗಿರಿಯ ಡಾ. ಸುಶೀಲಾ ಬಿ ಅವರಿಗೆ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದರು.

Tags: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Previous Post

ಹಲ್ವಾ ಸಮಾರಂಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಭಾಗಿ (IANS)

Next Post

ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ

Next Post
ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ

ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.