• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಇರಾನ್ ಸಂಘರ್ಷ: ಭಾರತೀಯರ ಕರೆತರಲು ‘ಕೇಂದ್ರ’ ಸಜ್ಜು

Sambrama Prabha News by Sambrama Prabha News
January 16, 2026
in Nation News, Politics
0
ಇರಾನ್ ಸಂಘರ್ಷ: ಭಾರತೀಯರ ಕರೆತರಲು ‘ಕೇಂದ್ರ’ ಸಜ್ಜು

Updated By: Priyalachhi

ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವಂತೆಯೇ ಇತ್ತ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ.

ಭದ್ರತಾ ದೃಷ್ಟಿಯಿಂದ ಈಗಾಗಲೇ ಇರಾನ್ ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ.

ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ‘ಇರಾನ್ ನ ಹೆಚ್ಚಿನ ಭಾಗಗಳಲ್ಲಿ ಅಶಾಂತಿ ಮುಂದುವರೆದಿದ್ದು, ಇರಾನ್‌ನಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಮರಳುವಿಕೆಗೆ ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ” ಎಂದು ತಿಳಿಸಿದೆ.

Tags: ಇರಾನ್ ಸಂಘರ್ಷನವದೆಹಲಿ
Previous Post

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

Next Post

ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ: BJPಗೆ ಈಶ್ವರಪ್ಪ ವಾಪಸ್..?

Next Post
ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ: BJPಗೆ ಈಶ್ವರಪ್ಪ ವಾಪಸ್..?

ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ: BJPಗೆ ಈಶ್ವರಪ್ಪ ವಾಪಸ್..?

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.