• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ

Sambrama Prabha News by Sambrama Prabha News
January 3, 2026
in Politics
0
ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ

Updated By: Priyalachhi 

ಕೋಲಾರ: ಬೆಂಗಳೂರು ಉತ್ತರ ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು? ಬಾಂಗ್ಲಾದಿಂದ ಅಕ್ರಮವಾಗಿ ಬಂದಿದ್ದರೆ ಬಂಧಿಸಿ ಜೈಲಿಗೆ ಹಾಕಲಿ ಎಂದು ಸವಾಲು ಹಾಕಿದರು.

ರಾಜ್ಯದವರು ಅಥವಾ ಅಕ್ಕಪಕ್ಕದ ರಾಜ್ಯದವರು ಆಗಿದ್ದರೆ ಅರ್ಹರಿಗೆ ಮನೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಸುತ್ತಮುತ್ತ ಬಿಜೆಪಿ ಶಾಸಕರು ಭೂ ಮಂಜೂರಾತಿ ಸಮಿತಿ ಮೂಲಕ ಸಾವಿರಾರು ಎಕರೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.

Tags: ರಾಮಲಿಂಗಾ ರೆಡ್ಡಿ
Previous Post

ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟ ಅಸ್ತು

Next Post

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ

Next Post
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.